ಇಂದು ದಿನಾಂಕ:-೨೫/೦೭/೨೦೨೦ರಂದು ಶ್ರೀಮತಿ ವರಲಕ್ಷ್ಮಿಸ.ಶಿ ಸ.ಹಿ.ಪ್ರಾ.ಶಾಲೆ ಸರ್ಜಾಪೂರ ಅವರೊಂದಿಗೆ ದೂರವಾಣಿ ಕರೆ ಮಾಡಿ ಭೂಸ್ವರೂಪಗಳ ಕುರಿತು ಮಕ್ಕಳಿಗೆ ಸ್ಪಷ್ಟ ಕಲ್ಪನೆ ಮೂಡಿಸುವಲ್ಲಿ ಬಳಸಬಹುದಾದ ಭೋದನೆ ಮತ್ತು ಕಲಿಕೋಪಕರಣಗಳ ಕುರಿತು ಚರ್ಚಿಸಲಾಯಿತು.
ಇಂದು ದಿನಾಂಕ:-೨೫/೦೭/೨೦೨೦ರಂದು ಪುಷ್ಪಾಂಜಲಿ,ಗೀತಾಂಜಲಿ ಮತ್ತು ಅನಿಕೇತ ಅವರಿಗೆ ದೂರವಾಣಿ ಕರೆ ಮೂಲಕ ಮಾತಾನಾಡಿ ಕರೋನ ಕುರಿತು ಜಾಗೃತಿ ಮಂಡಿಸಲಾಯಿತು. ದಿನಾಲೂ ಒಂದೊಂದು ಪುಟ ಶುಧ್ಧ ಬರಹ ಬರೆಯಲು ತಿಳಿಸಲಾಯಿತು.
ಇಂದು ದಿನಾಂಕ:-೨೮/೦೭/೨೦೨೦ರಂದು ಶ್ರೀ.ಗಂಗಾಧರ ಕೆ.ಜಿ ಸ.ಶಿ ಸ.ಮಾ .ಹಿ.ಪ್ರಾ.ಶಾಲೆ ಸ್ಟೇಷನ್ ಬಜಾರ್ ರಾಯಚೂರು ಇವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಮಕ್ಕಳಲ್ಲಿ ಮೌಲ್ಯಗಳನ್ನು ಹೆಚ್ಚಿಸಲು ಕೈಗೊಳ್ಳಬಹುದಾದ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು